ಸುಗತ ಸಂದರ್ಶನ – ಭಾಗ ೧

ಸುಗತ ಶ್ರೀನಿವಾಸರಾಜು, ಹಿರಿಯ ಸಾಹಿತಿ ಚಿ ಶ್ರೀನಿವಾಸರಾಜು ಅವರ ಮಗ. 20 ವರ್ಷಗಳ ಕಾಲ ಡೆಕ್ಕನ್ ಹೆರಾಲ್ಡ್, ಹಿಂದುಸ್ತಾನ್ ಟೈಮ್ಸ್, ಔಟ್’ಲುಕ್ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದವರು.2012ರ ಮೇ ಹೊತ್ತಿಗೆ ‘ವಿಜಯ ಕರ್ನಾಟಕ’ ದಿನ ಪತ್ರಿಕೆಯ ಪ್ರಧಾನ ಸಂಪಾದಕರಾಗುವ ಮೂಲಕ ಕನ್ನಡ ಪತ್ರಿಕೋದ್ಯಮಕ್ಕೆ ಪದಾರ್ಪಣೆ ಮಾಡಿದ್ದರು. ಮುಂದೆ ಏಷಿಯಾನೆಟ್ ನ್ಯೂಸ್ ನೆಟ್ವರ್ಕ್ ಪ್ರೈ. ಲಿ. (ANPL)ನ ಸಂಪಾದಕೀಯ ನಿರ್ದೇಶಕನರಾಗಿಯೂ, ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ನ ಪ್ರಧಾನ ಸಂಪಾದಕರಾಗಿಯೂ ಸೇವೆ ಸಲ್ಲಿಸಿದರು . ಸಂದರ್ಶನದಲ್ಲಿ  ಪ್ರಸ್ತುತ ರಾಜಕೀಯ , ಪತ್ರಿಕೋದ್ಯಮದ ಸವಾಲುಗಳು, ಕನ್ನಡದ ಸಾಂಸ್ಕೃತಿಕ ವಲಯ ಮುಂತಾದ ಅನೇಕ ವಿಷಯಗಳ ಕುರಿತು ಸುಗತ ಮಾತನಾಡಿದ್ದಾರೆ . ಈ ಸಂದರ್ಶನದಲ್ಲಿ ಆರು ಕಂತುಗಳಿರುತ್ತವೆ



ಸಂದರ್ಶನ ದಿನಾಂಕ : 2 ಜುಲೈ , 2017
ಸಂದರ್ಶಕರು :ನಟರಾಜು. ವಿ
ಛಾಯಾಗ್ರಹಣ : ನಿತೇಶ್ ಕುಂಟಾಡಿ | ಕಬೀರ್ ಮಾನವ | ಶಂಕರ್ ಭಾಗವತ್ | ಸುಧೀರ್ ದೇವಾಡಿಗ
ಸಂಕಲನ : ವಿವೇಕ್ ಎಸ್.ಕೆ
ಇಂಗ್ಲೀಶ್ ಉಪಶೀರ್ಷಿಕೆಗಳು : ಅನುರೂಪ ರವೀಂದ್ರ

7 comments to “ಸುಗತ ಸಂದರ್ಶನ – ಭಾಗ ೧”
  1. Pingback: ಋತುಮಾನ | ಸುಗತ ಸಂದರ್ಶನ – ಭಾಗ ೨

  2. ಸಾಹಿತ್ಯ..ಓದು, ಹಾಗು ಸಾಹಿತಿಗಳ ಕುರಿತು ನಾನಾ ಆಯಾಮಗಳ ವಿಚಾರಧಾರೆ ಬಹಳ ಧ್ವನಿಪೂರ್ಣವಾಗಿದೆ. ದಿವಾಕರ್ ಸರ್ ಅವರಿಗೆ ಧನ್ಯವಾದಗಳು

    ಮುಂದಿನ ಕಂತಿಗಾಗಿ ಎದುರು ನೋಡುವೆ.

  3. Pingback: ಋತುಮಾನ | ಸುಗತ ಸಂದರ್ಶನ – ಭಾಗ ೩

  4. Pingback: ಋತುಮಾನ | ಸುಗತ ಸಂದರ್ಶನ – ಭಾಗ ೪

  5. Pingback: ಋತುಮಾನ | ಸುಗತ ಸಂದರ್ಶನ – ಭಾಗ ೫

Leave a Reply to Prabhakar Cancel reply