ಕಾರ್ನಾಡರ ನೆನಪಿನಲ್ಲಿ .. : ಜಿ. ರಾಜಶೇಖರ್

ಗಿರೀಶ್ ಕಾರ್ನಾಡರ ಜನ್ಮದಿನದ ನೆನೆಪಿನಲ್ಲಿ ಜಿ. ರಾಜಶೇಖರರು ಕಾರ್ನಾಡರ ಸಾರ್ವಜನಿಕ ಜೀವನ ಮತ್ತು ಬರಹ ಒಂದಕ್ಕೊಂದು ಹೊಂದಿಕೊಂಡ ಬಗೆ , ಸಮಕಾಲೀನ ರಾಜಕೀಯಕ್ಕೆ ಅವರು ನೀಡಿದ ಪ್ರತಿಸ್ಪಂದನೆ ಮತ್ತು ಕರ್ನಾಟಕದ ಚರಿತ್ರೆಗೆ ಸಂಬಂಧಿಸಿದಂತೆ ಕಾರ್ನಾಡರು ಬರೆದ ಮೂರು ನಾಟಕಗಳು ಮತ್ತು ಅವುಗಳ ಪ್ರಸ್ತುತತೆಯ ಬಗ್ಗೆ ಮಾತಾಡಿದ್ದಾರೆ . ಈ ಮಾತುಗಳನ್ನು 2019 ರ ಆಗಸ್ಟ್ ನಲ್ಲಿ ರೆಕಾರ್ಡ್ ಮಾಡಿಕೊಳ್ಳಲಾಗಿದೆ. 


ಪ್ರತಿಕ್ರಿಯಿಸಿ